ಕನ್ನಡಿಗನೊಬ್ಬನ ಕನ್ನಡ ಪುಸ್ತಕ ಮಾರುವ ಧಂಧೆ ಕನ್ನಡಿಗರ ಅಸಡ್ಡೆ, ನಿರುತ್ಸಾಹ, ಅವಗಣನೆ ಯಿಂದ ಯಾವ ರೀತಿ ಅವಸಾನದ ಅಂಚಿನಲ್ಲಿದೆ ಎನ್ನುವ ಒಂದು ಲೆಲ್ಹನವನ್ನು ಓದಿದೆ. ಕಣ್ಣಲ್ಲಿ ನೀರು ಬಂತು ಇದನ್ನು ಓದಿ. ಪರಭಾಷಾ ವ್ಯಾಮೋಹಕ್ಕೆ ಒಳಗಾಗಿ ನಮ್ಮ ಸ್ವಂತ ಭಾಷೆಯನ್ನೂ ಕಡೆಗಣಿಸುವ, ಅಷ್ಟೇ ಅಲ್ಲ ಆ ಕಡೆ ಗಣಿ ಸುವಿಕೆಗೆ ತಮ್ಮದೇ ಆದ ಕುತರ್ಕಗಳನ್ನು ನೀಡುವ ಮಂದಿ ಎಂದು ಎಚ್ಚೆತ್ತು ಕೊಳ್ಳುತ್ತಾರೋ ನೋಡಬೇಕು. ಪೂರ್ತಿ ಓದಿಗೆ ಕೆಳಗಿನ ಕೊಂಡಿ ಕ್ಲಿಕ್ಕಿಸಿ..